Most Important Notes

Breaking

Ads

Click Here to Join our Telegram Channel

Weekly Updates

Search this Blog

Edutube Kannada ಜಾಲತಾಣಕ್ಕೆ ಸ್ವಾಗತ…!! ಉದ್ಯೋಗಗಳ ಮಾಹಿತಿ, ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳ ಅಧ್ಯಯನ ಸಾಮಗ್ರಿ, ಪಿಡಿಎಫ್ ನೋಟ್ಸ್ ಸೇರಿದಂತೆ ಹಲವಾರು ಮಾಹಿತಿಗಳ ಅಪ್ಡೇಟ್ಸ್ ಪಡೆಯಲು ನಮ್ಮ Edutube Kannada ಜಾಲತಾಣಕ್ಕೆ ನಿರಂತರವಾಗಿ ಭೇಟಿ ನೀಡಿ...

Friday 16 June 2023

13 ಜೂನ್ 2023 ಪ್ರತಿದಿನದ ಟಾಪ್-10 ಸಾಮಾನ್ಯ ಜ್ಞಾನದ ಪ್ರಶ್ನೋತ್ತರಗಳು

13 ಜೂನ್ 2023 ಪ್ರತಿದಿನದ ಟಾಪ್-10 ಸಾಮಾನ್ಯ  ಜ್ಞಾನದ ಪ್ರಶ್ನೋತ್ತರಗಳು
13th June 2023 Daily Top-10 General Knowledge Questions and Answers

01 ಜನೆವರಿ 2023 ಪ್ರತಿದಿನದ ಟಾಪ್-10 ಸಾಮಾನ್ಯ  ಜ್ಞಾನದ ಪ್ರಶ್ನೋತ್ತರಗಳು 01 January 2023 Daily Top-10 General Knowledge Questions and Answers

13 ಜೂನ್ 2023 ಪ್ರತಿದಿನದ ಟಾಪ್-10 ಸಾಮಾನ್ಯ  ಜ್ಞಾನದ ಪ್ರಶ್ನೋತ್ತರಗಳು
13th June 2023 Daily Top-10 General Knowledge Questions and Answers

1) ಹತ್ತಿಯ ಎಳೆಯನ್ನು ಹತ್ತಿಯ ಗಿಡದ ಯಾವ ಭಾಗದಿಂದ ಪಡೆಯಲಾಗುತ್ತದೆ?

  • ಹಣ್ಣು


2) ಸೂರ್ಯನಿಗೆ ಸುತ್ತುವ ಗ್ರಹಗಳನ್ನು ಕ್ರಮವಾಗಿ ಹೆಸರಿಸಿ.

  • ಬುಧ, ಶುಕ್ರ, ಭೂಮಿ, ಮಂಗಳ, ಗುರು, ಶನಿ, ಯುರೇನಸ್ ಮತ್ತು ನೆಪ್ಚೂನ್


3) ಗ್ರಹ ಕೇಂದ್ರ ಸಿದ್ಧಾಂತವನ್ನು ಮಂಡಿಸಿದವರು ಯಾರು?

  • ಜೋಹಾನ್ಸ್ ಕೆಪ್ಲರ್.


4) ಸೌರವ್ಯೂಹದಲ್ಲಿರುವ ಅತ್ಯಂತ ದೊಡ್ಡದಾದ ಗ್ರಹ ಯಾವುದು?

  • ಗುರು ಗ್ರಹ.


5)  ಸಂವಿಧಾನ ರಚನಾ ಸಮಿತಿಯ ಮೊದಲ ಸಭೆಗೆ ಹಂಗಾಮಿ ಅಧ್ಯಕ್ಷರಾಗಿ ಆಯ್ಕೆಯಾದವರು ಯಾರು?

  • ಸಚ್ಚಿದಾನಂದ ಸಿನ್ಹಾ.


6) ಸಂವಿಧಾನ ರಚನಾ ಸಮಿತಿಯ ಮೂಲಭೂತ ಹಕ್ಕುಗಳು ಸಮಿತಿಯ ಅಧ್ಯಕ್ಷ ಯಾರಾಗಿದ್ದರು?

  • ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯಿ ಪಟೇಲ್.


7) ಭಾರತದ ಸಂವಿಧಾನವು ಒಟ್ಟು 284 ಸದಸ್ಯರ ಸಹಿಯೊಂದಿಗೆ ಅಂಗೀಕಾರಗೊಂಡಿದ್ದು ಯಾವಾಗ?

  • 26 ನವೆಂಬರ್ 1949.


8) ಹತ್ತಿಯು ಯಾವ ಕುಟುಂಬಕ್ಕೆ ಸೇರಿದ ಸಸ್ಯವಾಗಿದೆ?

  • ಮಾಲ್ಪೆಸಿ.


9) ಭಾರತದ ಮ್ಯಾಂಚೆಸ್ಟರ್ (ಕಾಟನೋಪೊಲೀಸ್) ಎಂದು ಯಾವ ನಗರವನ್ನು ಕರೆಯಲಾಗುತ್ತದೆ?.

  • ಮುಂಬೈ (1854 ರಲ್ಲ ಮೊದಲ ಹತ್ತಿ ಗಿರಣಿ ಆರಂಭ)


10) ಕರ್ನಾಟಕದ ಮ್ಯಾಂಚೆಸ್ಟರ್ ಎಂದು ಯಾವ ನಗರವನ್ನು ಕರೆಯಲಾಗುತ್ತದೆ?

  • ದಾವಣಗೆರೆ.

No comments:

Post a Comment

If you have any doubts please let me know

ಪಿಡಿಎಫ್ ನೋಟ್ಸ್ ಗಳು ಡೌನ್‍ಲೋಡ್ ಆಗುತ್ತಿಲ್ಲವೇ? ಹಾಗಾದರೆ ಈ ವೀಡಿಯೋ ನೋಡಿ

Popular Posts

Facebook

Buy Products

ಪ್ರಚಲಿತ ಪೋಸ್ಟ್‌ಗಳು

Most Useful Notes

Labels

Buy Products

Random Posts

Buy Products

Most Useful Notes

Recent Posts

Useful PDF Notes

Important PDF Notes

Ads