Most Important Notes

Breaking

Ads

Click Here to Join our Telegram Channel

Weekly Updates

Search this Blog

Edutube Kannada ಜಾಲತಾಣಕ್ಕೆ ಸ್ವಾಗತ…!! ಉದ್ಯೋಗಗಳ ಮಾಹಿತಿ, ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳ ಅಧ್ಯಯನ ಸಾಮಗ್ರಿ, ಪಿಡಿಎಫ್ ನೋಟ್ಸ್ ಸೇರಿದಂತೆ ಹಲವಾರು ಮಾಹಿತಿಗಳ ಅಪ್ಡೇಟ್ಸ್ ಪಡೆಯಲು ನಮ್ಮ Edutube Kannada ಜಾಲತಾಣಕ್ಕೆ ನಿರಂತರವಾಗಿ ಭೇಟಿ ನೀಡಿ...

Saturday 23 December 2023

23 ಡಿಸೆಂಬರ್ 2023 ಪ್ರತಿದಿನದ ಟಾಪ್-10 ಸಾಮಾನ್ಯ ಜ್ಞಾನದ ಪ್ರಶ್ನೋತ್ತರಗಳು

23 ಡಿಸೆಂಬರ್ 2023 ಪ್ರತಿದಿನದ ಟಾಪ್-10 ಸಾಮಾನ್ಯ  ಜ್ಞಾನದ ಪ್ರಶ್ನೋತ್ತರಗಳು
23rd December 2023 Daily Top-10 General Knowledge Questions and Answers

01 ಜನೆವರಿ 2023 ಪ್ರತಿದಿನದ ಟಾಪ್-10 ಸಾಮಾನ್ಯ  ಜ್ಞಾನದ ಪ್ರಶ್ನೋತ್ತರಗಳು 01 January 2023 Daily Top-10 General Knowledge Questions and Answers

23 ಡಿಸೆಂಬರ್ 2023 ಪ್ರತಿದಿನದ ಟಾಪ್-10 ಸಾಮಾನ್ಯ  ಜ್ಞಾನದ ಪ್ರಶ್ನೋತ್ತರಗಳು

23rd December 2023 Daily Top-10 General Knowledge Questions and Answers

1. ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ನ ಮೊದಲ ಅಧಿವೇಶನ ನಡೆದ ಸ್ಥಳ ಯಾವುದು?
  • ಮುಂಬಯಿ

2. ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ನ ಮೊದಲ ಅಧಿವೇಶನದ ಅಧ್ಯಕ್ಷರು ಯಾರು ?
  • ಡಬ್ಲ್ಯೂ. ಸಿ. ಬ್ಯಾನರ್ಜಿ

3. ಭಾರತದಲ್ಲಿ ಗಾಂಧೀಜಿಯವರ ಮೊದಲ ಸತ್ಯಾಗ್ರಹ ಯಾವುದು?
  • ಚಂಪಾರಣ್ಯ ಸತ್ಯಾಗ್ರಹ (1917)

4. ಚಂಪಾರಣ್ಯ ಸತ್ಯಾಗ್ರಹ ಯಾವುದಕ್ಕೆ ಸಂಬಂಧಿಸಿದೆ?
  • ನೀಲಿ ಬೆಳೆಗಾರರ ಸಮಸ್ಯೆ

5. ಚಂಪಾರಣ್ಯ ಸತ್ಯಾಗ್ರಹಕ್ಕೆ ಗಾಂಧೀಜಿಯವರನ್ನು ಆಹ್ವಾನಿಸಿದವರು ಯಾರು?
  • ರಾಜ್ ಕುಮಾರ್ ಶುಕ್ಲಾ
6. ಆಗಸ್ಟ್ ಕೊಡುಗೆಗಳನ್ನು ಪ್ರಕಟಿಸಿದ ವೈಸರಾಯ್ ಯಾರು?
  • ಲಾರ್ಡ್ ಲಿನ್ ಲಿಥ್ ಗೋ

7. ಗಾಂಧೀಜಿಯವರ ದಂಡಿ ಸತ್ಯಾಗ್ರಹ ಯಾವುದಕ್ಕೆ ಸಂಬಂಧಿಸಿದೆ?
  • ಉಪ್ಪಿನ ಸತ್ಯಾಗ್ರಹ

8. ದಂಡಿ ಸತ್ಯಾಗ್ರಹ ನಡೆದ ವರ್ಷ ಯಾವುದು?
  • 12 ಮಾರ್ಚ್ 1930

9. ಕಾನೂನು ಭಂಗ ಚಳುವಳಿಯಲ್ಲಿ ಭಾಗವಹಿಸಿದ್ದ ಏಕೈಕ ಕನ್ನಡಿಗ & ಕಿರಿಯ ವಯಸ್ಸಿನ ವ್ಯಕ್ತಿ ಯಾರು?
  • ಮೈಲಾರ ಮಹದೇವಪ್ಪ

10. ಗಡಿನಾಡ ಗಾಂಧಿ ಎಂದು ಯಾರನ್ನು ಕರೆಯುತ್ತಾರೆ?
  • ಖಾನ್ ಅಬ್ದುಲ್ ಗಫಾರ್ ಖಾನ್

No comments:

Post a Comment

If you have any doubts please let me know

ಪಿಡಿಎಫ್ ನೋಟ್ಸ್ ಗಳು ಡೌನ್‍ಲೋಡ್ ಆಗುತ್ತಿಲ್ಲವೇ? ಹಾಗಾದರೆ ಈ ವೀಡಿಯೋ ನೋಡಿ

Popular Posts

Facebook

Buy Products

ಪ್ರಚಲಿತ ಪೋಸ್ಟ್‌ಗಳು

Most Useful Notes

Labels

Buy Products

Random Posts

Buy Products

Most Useful Notes

Recent Posts

Useful PDF Notes

Important PDF Notes

Ads